ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಕರಡಿ ‘ವಸಿಕರನ್’ಗೆ ಕೃತಕ ಕಾಲು ಜೋಡಣೆ

ಈ ಶಸ್ತ್ರಚಿಕಿತ್ಸೆಗೆ ಒಳಗಾದ ದೇಶದ ಮೊಟ್ಟ ಮೊದಲ ಕರಡಿ
Published : 16 ಸೆಪ್ಟೆಂಬರ್ 2025, 20:15 IST
Last Updated : 16 ಸೆಪ್ಟೆಂಬರ್ 2025, 20:15 IST
ಫಾಲೋ ಮಾಡಿ
Comments
ಶಸ್ತ್ರಚಿಕಿತ್ಸೆಗೂ ಮುನ್ನ ಮೂರು ಕಾಲಿನಿಂದ ನಡೆಯುತ್ತಿದ್ದ ವಸಿಕರನ್
ಶಸ್ತ್ರಚಿಕಿತ್ಸೆಗೂ ಮುನ್ನ ಮೂರು ಕಾಲಿನಿಂದ ನಡೆಯುತ್ತಿದ್ದ ವಸಿಕರನ್
ಪ್ರಾಣಿಗಳ ಕಲ್ಯಾಣಕ್ಕಾಗಿ ವಿಜ್ಞಾನ ಹೊಸ ಶೋಧನೆ ಮತ್ತು ಸಂರಕ್ಷಣೆ ಮನೋಭಾವ ಹೇಗೆ ಒಗ್ಗೂಡಬಹುದು ಎಂಬುದಕ್ಕೆ ಈ ಬೆಳವಣಿಗೆ ಸಾಕ್ಷಿಯಾಗಿದೆ.
– ಎ.ವಿ.ಸೂರ್ಯಸೇನ್, ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ 
ಕೃತಕ ಕಾಲು ಜೋಡಣೆ ಶಸ್ತ್ರಚಿಕಿತ್ಸೆ ಬಳಿಕ ವಸಿಕರನ್‌ನ ಮೊದಲ ನಡಿಗೆ ಸಾಮಾನ್ಯ ಎಂಬಂತಿತ್ತು. ಇದು ಆಶ್ಚರ್ಯವನ್ನುಂಟು ಮಾಡಿದೆ. ಕೃತಕ ಕಾಲು ಜೋಡಣೆ ವಸಿಕರನ್‌ಗೆ ಸಿಕ್ಕ ಎರಡನೇ ಅವಕಾಶ.
– ಕಾರ್ತಿಕ್ ಸತ್ಯನಾರಾಯಣ, ಸಹ ಸಂಸ್ಥಾಪಕ ಸಿಇಒ ವೈಲ್ಡ್‌ಲೈಫ್ ಎಸ್ಒಎಸ್
ಶಸ್ತ್ರಚಿಕಿತ್ಸೆಗೆ ಒಳಗಾದ ವಸಿಕರನ್
ಶಸ್ತ್ರಚಿಕಿತ್ಸೆಗೆ ಒಳಗಾದ ವಸಿಕರನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT