ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ರೇವತಿ ಅನಂತರಾಮ್ ಮಾತನಾಡಿ, ಕುಮಾರಸ್ವಾಮಿ ಗ್ಯಾರಂಟಿ ಯೋಜನೆ ಟೀಕಿಸುವುದರೊಂದಿಗೆ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳಿರುವುದು ಆಕ್ಷೇಮ್ಯ. ಯಾರು ಹಾದಿ ತಪ್ಪುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ ಅವರು, ನಿಮ್ಮ ಮಾತಿನ ಮೇಲೆ ನಿಗಾ ಇದೆಯಾ ಎಂದು ಕಿಡಿಕಾರಿದರು.