ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಭುದೇವ್, ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್, ಕರವೇ ನಾರಾಯಣ ಗೌಡ ಬಣದ ಜಿಲ್ಲಾ ಕಾರ್ಯಧ್ಯಕ್ಷ ಟಿ.ಜಿ.ಮಂಜುನಾಥ್, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್ ಪ್ರಭುದೇವ್, ಕಾರ್ಯದರ್ಶಿ ಇ.ಕೆಂಪರಾಜು, ಜಿಲ್ಲಾ ಶಿವರಾಜ್ಕುಮಾರ್ ಸೇನಾ ಸಮಿತಿ ಅಧ್ಯಕ್ಷ ಚೌಡರಾಜ್, ಮುಖಂಡರಾದ ಕಮಲನಾಥ್ ಇದ್ದರು.