ಪ್ರತಿಭಟನೆಯಲ್ಲಿ ಪಿವಿಸಿ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಆಯೊಬ್
ಖಾನ್, ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಚನ್ನಮರಿಯಪ್ಪ, ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ವಸಂತಮ್ಮ, ತಾಲ್ಲೂಕಿನ ಅಧ್ಯಕ್ಷ ತಳಗವಾರ ಪುನೀತ್, ಉಪಾಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಮುನಿರಾಜುದಾಸ, ಕಾರ್ಯದರ್ಶಿ ಲೋಕೇಶ್, ತಾಲ್ಲೂಕಿನ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ರಾಘವೇಂದ್ರಚಾರ್, ನೆಲ್ಲುಕುಂಟೆಮೂರ್ತಿ ಇದ್ದರು.