ಡಿಎಸ್ಎಸ್ ಸಂಚಾಲಕ ವೆಂಕಟೇಶ್, ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಎಸ್. ಕುಮಾರ್, ಮುಖಂಡರಾದ ನೀಲಸಂದ್ರ ಸಿದ್ದರಾಮು, ಕುಮಾರ್, ಜೈಕಾಂತ್, ಕೂಡ್ಲೂರು ಸಿದ್ದರಾಮು, ಕೋಟೆ ಶ್ರೀನಿವಾಸ್, ಬಿ.ಎಸ್.ಪಿ. ಶಿವರಾಂ, ಅಬ್ಬೂರು ಮಹೇಶ್, ಅಬ್ಬೂರು ಚಂದ್ರನಾಥ್, ಸಿದ್ದರಾಜು, ನಾರಾಯಣಸ್ವಾಮಿ, ಶ್ರೀನಿವಾಸ್, ಶಿವಕುಮಾರ್, ಕಿರಣ್, ಭರತ್, ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ಮಂಡ್ಯ ಜಿಲ್ಲಾಧ್ಯಕ್ಷ ಉಮಾಶಂಕರ್, ರಾಜ್ಯ ಉಪಾಧ್ಯಕ್ಷ ಶ್ರೀಧರ್, ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ರಂಜಿತ್ ಗೌಡ ಇದ್ದರು.