‘ತೂಬಗೆರೆ ಹೋಬಳಿಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಬೇರ್ಪಡಿಸಿ ಮಂಚೇನಹಳ್ಳಿಗೆ ಸೇರ್ಪಡೆ ಮಾಡುವುದರಿಂದ ಕೃಷಿ, ಶಿಕ್ಷಣ, ಕಂದಾಯ ಸೇರಿದಂತೆ ಎಲ್ಲ ವಿಚಾರದಲ್ಲೂ ತೊಂದರೆಯಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವುದರಿಂದ ದೊರೆಯುವ ಉದ್ಯೋಗ, ಶೈಕ್ಷಣಿಕ ಹಾಗೂ ಕಂದಾಯದ ಲಾಭಗಳು ಕೈತಪ್ಪುವ ಸಾಧ್ಯತೆಗಳು ಇವೆ’ ಎಂದು ಆತಂಕ ವ್ಯಕ್ತಪಡಿಸಿದರು.