ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಚಿನ್ನಗರಾಯಪ್ಪ, ಕಾರ್ಯದರ್ಶಿ ಸುರೇಶ್, ಕಾರ್ಯಾಧ್ಯಕ್ಷ ಮುನಿಕೃಷ್ಣಯ್ಯ, ವಿಭಾಗೀಯ ಅಧ್ಯಕ್ಷ ರಾಮಮೂರ್ತಿ, ಜಿಲ್ಲಾ ಅಧ್ಯಕ್ಷ ಮುನಿರಾಜು, ತಾಲ್ಲೂಕು ಅಧ್ಯಕ್ಷ ಸೋಲೂರು ನಾಗರಾಜ್, ಉಪಾಧ್ಯಕ್ಷ ಶಿವಾನಂದ್, ಯುವ ಘಟಕದ ಅಧ್ಯಕ್ಷ ಸಂತೋಷ್, ಸಂಘಟನಾ ಕಾರ್ಯದರ್ಶಿ ನಿಲೇರಿ ನಾಗರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.