ವೇದಿಕೆ ತಾಲ್ಲೂಕು ಘಟಕ ಉಪಾಧ್ಯಕ್ಷ ಗೋಕರೆ ಸತೀಶ್ ಮಾತನಾಡಿ, ‘ಈಚೆಗೆ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ, ಮಲ, ಮೂತ್ರ, ರಕ್ತ ಪರೀಕ್ಷೆ, ಕಫ ಪರೀಕ್ಷೆ ನಡೆಸುವ ತಜ್ಞರಿದ್ದಾರೆ. ಇ.ಸಿ.ಜಿ ಸೇರಿದಂತೆ ಹೃದಯ ಸಂಬಂಧಿ ರೋಗಗಳು ಮತ್ತು ಪ್ರಸೂತಿ ಕೇಂದ್ರ ಸೇರಿದಂತೆ ವಿವಿಧ ಘಟಕಗಳಲ್ಲಿ ಸಕಾಲದಲ್ಲಿ ವಿದ್ಯುತ್ ಸರಬರಾಜು ಆಗುತ್ತಿಲ್ಲ’ ಎಂದರು.