<p><strong>ದೇವನಹಳ್ಳಿ</strong>: ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿ.15 ಕೊನೆಯ ದಿನ. ಇನ್ನೂ ನೋಂದಣಿ ಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆ ಪಡೆದುಕೊಂಡು ನೋಂದಣಿ ಆರಂಭಿಸಲಾಗಿದೆ.</p>.<p><strong>ಖರೀದಿ ಕೇಂದ್ರ</strong></p><ul><li><p>ದೊಡ್ಡಬಳ್ಳಾಪುರ ತಾಲ್ಲೂಕು</p></li><li><p>ರೈತ ಭವನ ಕೇಂದ್ರ, ಎ.ಪಿ.ಎಂ.ಸಿ ಯಾರ್ಡ್.</p></li><li><p>ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.</p></li><li><p>ದೇವನಹಳ್ಳಿ ತಾಲ್ಲೂಕು</p></li><li><p>ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ಕುರುಬರ ದೊಡ್ಡಿ ರಸ್ತೆ.</p></li></ul>.<p><strong> ನೆಲಮಂಗಲ ತಾಲ್ಲೂಕು</strong></p><ul><li><p>ಕೆಎಫ್ಸಿಎಸ್ಸಿ ಎಂಡಿಎಂ ಗೋದಾಮು ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ</p></li><li><p>ವಿಎಸ್ಎಸ್ಎನ್ ಕಳಲುಘಟ್ಟ ರೈತ ಕೇಂದ್ರ, ತ್ಯಾಮಗೊಂಡ್ಲು ಹೋಬಳಿ</p></li><li><p>ವಿಎಸ್ಎಸ್ಎನ್ ರೈತ ಕೇಂದ್ರ ಸೋಂಪುರ ಹೋಬಳಿ</p></li></ul>.<p><strong>ಹೊಸಕೋಟೆ ತಾಲ್ಲೂಕು</strong></p><ul><li><p>ಕೆಎಫ್ಸಿಎಸ್ಸಿ ಎಂಡಿಎಂ ಗೋದಾಮು, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿ.15 ಕೊನೆಯ ದಿನ. ಇನ್ನೂ ನೋಂದಣಿ ಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆ ಪಡೆದುಕೊಂಡು ನೋಂದಣಿ ಆರಂಭಿಸಲಾಗಿದೆ.</p>.<p><strong>ಖರೀದಿ ಕೇಂದ್ರ</strong></p><ul><li><p>ದೊಡ್ಡಬಳ್ಳಾಪುರ ತಾಲ್ಲೂಕು</p></li><li><p>ರೈತ ಭವನ ಕೇಂದ್ರ, ಎ.ಪಿ.ಎಂ.ಸಿ ಯಾರ್ಡ್.</p></li><li><p>ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.</p></li><li><p>ದೇವನಹಳ್ಳಿ ತಾಲ್ಲೂಕು</p></li><li><p>ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ಕುರುಬರ ದೊಡ್ಡಿ ರಸ್ತೆ.</p></li></ul>.<p><strong> ನೆಲಮಂಗಲ ತಾಲ್ಲೂಕು</strong></p><ul><li><p>ಕೆಎಫ್ಸಿಎಸ್ಸಿ ಎಂಡಿಎಂ ಗೋದಾಮು ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ</p></li><li><p>ವಿಎಸ್ಎಸ್ಎನ್ ಕಳಲುಘಟ್ಟ ರೈತ ಕೇಂದ್ರ, ತ್ಯಾಮಗೊಂಡ್ಲು ಹೋಬಳಿ</p></li><li><p>ವಿಎಸ್ಎಸ್ಎನ್ ರೈತ ಕೇಂದ್ರ ಸೋಂಪುರ ಹೋಬಳಿ</p></li></ul>.<p><strong>ಹೊಸಕೋಟೆ ತಾಲ್ಲೂಕು</strong></p><ul><li><p>ಕೆಎಫ್ಸಿಎಸ್ಸಿ ಎಂಡಿಎಂ ಗೋದಾಮು, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>