ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಬೊಮ್ಮಸಂದ್ರ | ರಾಜಕಾಲುವೆ ಒತ್ತುವರಿ: ಬೀದಿಗೆ ಬಿದ್ದ ಕಾರ್ಮಿಕರು

Published : 15 ಅಕ್ಟೋಬರ್ 2025, 2:18 IST
Last Updated : 15 ಅಕ್ಟೋಬರ್ 2025, 2:18 IST
ಫಾಲೋ ಮಾಡಿ
Comments
‘ಕಳೆದ 15 ವರ್ಷಗಳಿಂದ ವಾಸವಾಗಿದ್ದೇವು. ಏಕಾಏಕಿ ಮನೆಗಳನ್ನು ತೆರವುಗೊಳಿಸಿದ್ದರಿಂದ ಬದುಕು ಕಷ್ಟವಾಗಿದೆ. ಈ ಕಾರ್ಮಿಕರಲ್ಲಿ 10 ಮಂದಿ ಮಹಿಳೆಯರಿದ್ದಾರೆ. ಮಕ್ಕಳೂ ಇದ್ದಾರೆ.
ಶುಭಾಂಕರ್‌ ಮಂಡಲ್‌, ಕಾರ್ಮಿಕ
ಏಕಾಏಕಿ ತೆರವುಗೊಳಿಸಿದ್ದರಿಂದ ಕಷ್ಟವಾಗಿದೆ. ಕಾರ್ಮಿಕರಿಗೆ ವಸತಿ ಊಟದ ಸೌಲಭ್ಯ ಕಲ್ಪಿಸಬೇಕು. ಕಳೆದ ಎರಡು ದಿನಗಳಿಂದ ರಸ್ತೆ ಮಧ್ಯೆ ಜೀವನ ನಡೆಸಬೇಕಾದ ಪರಿಸ್ಥಿತಿ ಬಂದಿದೆ.
ರಮೇಶ್‌, ಸ್ಥಳೀಯ
ಹಸುಗೂಸಿಗೆ ಹಾಲುಣಿಸಲು ಪೋಷಣೆ ಮಾಡಲು ಕಷ್ಟವಾಗಿದೆ. ಹಾಗಾಗಿ ಮಾಲೀಕರು ಅಥವಾ ಸಂಬಂಧಪಟ್ಟವರು ಪರ್ಯಾಯ ವ್ಯವಸ್ಥೆ ಮಾಡಬೇಕು.
ಸುಷ್ಮಿತಾ, ಕಾರ್ಮಿಕರು
ಕಾರ್ಮಿಕರ ಕುಟುಂಬ
ಕಾರ್ಮಿಕರ ಕುಟುಂಬ
ಪ್ಲಾಸ್ಟಿಕ್‌ ಟಾರ್ಪಲ್‌ನಲ್ಲೇ ಜೀವನ 
ಪ್ಲಾಸ್ಟಿಕ್‌ ಟಾರ್ಪಲ್‌ನಲ್ಲೇ ಜೀವನ 
ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ತೆರವು ನಂತರ ಸಾಮಗ್ರಿ ಕಾರ್ಖಾನೆಯೊಂದರಲ್ಲಿ ಇರಿಸಿರುವುದು
ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ತೆರವು ನಂತರ ಸಾಮಗ್ರಿ ಕಾರ್ಖಾನೆಯೊಂದರಲ್ಲಿ ಇರಿಸಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT