ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಸುರೇಶ್ರಾವ್, ಖಜಾಂಚಿ ಡಿ.ಎನ್.ತಿಮ್ಮರಾಜು, ಸಂಘಟನಾ ಕಾರ್ಯದರ್ಶಿ ವಿ.ಪರಮೇಶ್, ತಾಲ್ಲೂಕು ಶಿವರಾಜ್ಕುಮಾರ್ ಸೇನಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಕನ್ನಡ ಪಕ್ಷ ಅಧ್ಯಕ್ಷ ಎಂ.ಸಂಜೀವ್ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಮಂಜುನಾಥ್, ಪ್ರಕಾಶ್ರಾವ್ ಇದ್ದರು.