ಗಂಗಾ, ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆ ಮುಖ್ಯಸ್ಥ ಡಾ.ರಮೇಶ್ಗೌಡ ಮಾತನಾಡಿ, 12 ವರ್ಷಗಳಿಂದ ರಾಜ್ನೆನಪಿನಲ್ಲಿ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ರಾಜ್ ಅವರ ಕೊಡುಗೆ ಅನನ್ಯವಾಗಿದ್ದು, ರಾಜ್ ಹೆಸರಿನಲ್ಲಿ ರಕ್ತದಾನದಂತಹ ಸಾಮಾಜಿಕ ಸೇವೆ ಮಾಡುತ್ತಿರುವುದು ಸಂತಸ ತಂದಿದೆ ಎಂದರು.