‘ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತುಎನ್ನುವ ವಿಚಾರವನ್ನು ವ್ಯವಸ್ಥಿತವಾಗಿ ಜನರ ಮನಸ್ಸಿನಲ್ಲಿ ಬಿತ್ತಲಾಗಿದೆ. ಆದರೆ, ಅಯೋಧ್ಯೆಯಲ್ಲಿ ಇದ್ದದ್ದು ರಾಮ ಮಂದಿರ ಅಲ್ಲ; ಬುದ್ಧವಿಹಾರ.ಇದನ್ನು ನಿರ್ಮಾಣ ಮಾಡುವಲ್ಲಿ ವ್ಯತ್ಯಾಸವಾದರೆ, ಮುಂದಿನ ದಿನಗಳಲ್ಲಿ ಬ್ರಾಹ್ಮಣಶಾಹಿಯ ವಿರುದ್ಧ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.