<p><strong>ದೊಡ್ಡಬಳ್ಳಾಪುರ: </strong>ನಗರದಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.</p>.<p>ನಗರದ ಶಾಂತಿನಗರದ ಸಿಕಂದರ್ ಶಾ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಈದ್ ಉಲ್ ಫ್ರಿತ್ ಪ್ರಾರ್ಥನೆಯಲ್ಲಿ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಗುರುಗಳಾದ ಖಲೀಂ ಉಲ್ಲಾ ಪ್ರಾರ್ಥನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.</p>.<p>ತಾಲ್ಲೂಕಿನ ತೂಬಗೆರೆ, ದೊಡ್ಡಬೆಳವಂಗಲ ಹಾಗೂ ಪಾಲನಜೋಗಹಳ್ಳಿಯ ಮಸೀದಿಗಳಲ್ಲೂ ಈದ್ ಉಲ್ ಫ್ರಿತ್ ಪ್ರಾರ್ಥನೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.</p>.<p>ನಗರದ ಶಾಂತಿನಗರದ ಸಿಕಂದರ್ ಶಾ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಈದ್ ಉಲ್ ಫ್ರಿತ್ ಪ್ರಾರ್ಥನೆಯಲ್ಲಿ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಗುರುಗಳಾದ ಖಲೀಂ ಉಲ್ಲಾ ಪ್ರಾರ್ಥನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.</p>.<p>ತಾಲ್ಲೂಕಿನ ತೂಬಗೆರೆ, ದೊಡ್ಡಬೆಳವಂಗಲ ಹಾಗೂ ಪಾಲನಜೋಗಹಳ್ಳಿಯ ಮಸೀದಿಗಳಲ್ಲೂ ಈದ್ ಉಲ್ ಫ್ರಿತ್ ಪ್ರಾರ್ಥನೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>