‘ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ರಾಜಧಾನಿ ದೆಹಲಿಯ ನಿರ್ಭಯಾ ಪ್ರಕರಣದ ಬಗ್ಗೆ ನ್ಯಾಯಾಲಯದ ತೀರ್ಪು ಬಂದಿಲ್ಲ.ದೇಶದೆಲ್ಲೆಡೆ ನಿರ್ಭಯಾ ಪ್ರಕರಣದ ಹೋರಾಟದಿಂದ ಸೂಕ್ತ ಕ್ರಮ ಕೈಗೊಳ್ಳಬಹುದು, ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ದೌರ್ಜನ್ಯ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.