ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಲೇಕ್ಕಾಧಿಕಾರಿ ಶೋಭಾ, ಮುಖ್ಯಯೋಜನಾಧಿಕಾರಿ ವಿನುತಾ ರಾಣಿ, ಯೋಜನಾ ನಿರ್ದೇಶಕ ಡಾ.ಶಿವರುದ್ರಪ್ಪ, ಉಪಆರಣ್ಯ ಸಂರಕ್ಷಣಾಧಿಕಾರಿ ಆನಂದ್ ವೈದುರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರುದ್ರೇಶ್, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸತ್ಯ ನಾರಾಯಣ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಮುರುಡಯ್ಯ, ಪಿಡಿಓ ಶ್ರೀನಿವಾಸ್ ಇದ್ದರು.