ಕಂದಾಯ ಇಲಾಖೆ ನೌಕರರ ಸಂಘ ರಾಜ್ಯ ಘಟಕ ಅಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಮಾಲ್ತೇಶ್ ಅಣ್ಣಿಗೇರಿ, ಹಿರಿಯ ಉಪಾಧ್ಯಕ್ಷ ಆಂಜಿನಪ್ಪ, ಜಿಲ್ಲಾ ಘಟಕ ಅಧ್ಯಕ್ಷ ಶಿವರಾಜು, ಕಂದಾಯ ಇಲಾಖೆ ನೌಕರರ ಸಂಘ ರಾಜ್ಯ ಘಟಕ ಸಂಘಟನಾ ಕಾರ್ಯದರ್ಶಿ ಎಚ್. ಬಾಲಕೃಷ್ಣ, ನೆಲಮಂಗಲ ತಾಲ್ಲೂಕು ಘಟಕ ಅಧ್ಯಕ್ಷ ವಾಸುದೇವಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಉಪಾಧ್ಯಕ್ಷ ವೆಂಕಟಾಚಲ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಉಪಾಧ್ಯಕ್ಷ ಆಂಜಿನಪ್ಪ, ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ರಾಜ್ಯ ಘಟಕದ ಉಪಾಧ್ಯಕ್ಷ ರಾಜು ಇದ್ದರು.