ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿ, ಜೆಡಿಎಸ್, ಎಲ್ಲ ಸಮುದಾಯಗಳನ್ನು ಒಟ್ಟುಗೂಡಿಸಿಕೊಂಡು ಹೋಗುವ ಪಕ್ಷವಾಗಿದ್ದು, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮ ಪಡಿಸಿರುವ ನಾಯಕರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನೂ ಗುರ್ತಿಸುತ್ತೇವೆ ಎಂದು ಭರವಸೆ ನೀಡಿದರು.