ಪ್ರತಿಭಟನೆಯಲ್ಲಿ ಪಿವಿಸಿ ಸ್ವಾಭಿಮಾನ ರಾಜ್ಯ ಸಮಿತಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕೊನಘಟ್ಟ ಬೈರಪ್ಪ, ವಿಭಾಗೀಯ ಕಾರ್ಯದರ್ಶಿ ಮುನಿರಾಜ್, ತಾಲ್ಲೂಕು ಅಧ್ಯಕ್ಷ ಮದ್ದೂರಪ್ಪ, ನಗರ ಅಧ್ಯಕ್ಷ ಸಿ.ಮಂಜುನಾಥ್, ಗೌರವ ಅಧ್ಯಕ್ಷ ಮುನಿರಾಜು, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ನಾಗರಾಜ್, ಬಿಬಿಎಂಪಿ ಅಧ್ಯಕ್ಷ ನಾರಾಯಣಪ್ಪ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಲಕ್ಷ್ಮೀಶ್ರೀನಿವಾಸ್, ಗೌರವ ಅಧ್ಯಕ್ಷೆ ಲಕ್ಷ್ಮಮ್ಮ, ತಾಲ್ಲೂಕು ಅಧ್ಯಕ್ಷೆ ರತ್ನಮ್ಮ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷೆ ಗಂಗರತ್ನಮ್ಮ ಇದ್ದರು.