1508ರ ಕುರುವತ್ತಿ ಶಾಸನದಲ್ಲಿ ಉಲ್ಲೇಖಿಸಿರುವಂತೆ ಹೊಸಕೋಟೆ, ಗುಡಿಬಂಡೆ, ತುಮಕೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ, ಯಲಹಂಕ ಪ್ರಾಂತ್ಯವನ್ನು ಆವತಿ ನಾಡಪ್ರಭುಗಳು ಆಳ್ವಿಕೆ ನಡೆಸುತ್ತಿದ್ದರು, 320 ವರ್ಷಗಳ ಕಾಲ ನಾಡಪ್ರಭುಗಳು ಆಳ್ವಿಕೆ ನಡೆಸಿರುವ ಬಗ್ಗೆ ಅನೇಕ ಶಾಸನಗಳಲ್ಲಿ ಉಲ್ಲೇಖವಿದೆ ಎಂದು ಅವರು ಹೇಳಿದರು.