ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT
ADVERTISEMENT

ದೊಡ್ಡಬಳ್ಳಾಪುರ| ಮೀಸಲಾತಿ ಪಡೆಯಲು ಅರ್ಹರ ಕೊರತೆ: ಮಾಜಿ ಸಚಿವ ಎಚ್.ಆಂಜನೇಯ

Published : 14 ಅಕ್ಟೋಬರ್ 2025, 2:02 IST
Last Updated : 14 ಅಕ್ಟೋಬರ್ 2025, 2:02 IST
ಫಾಲೋ ಮಾಡಿ
Comments
ಮಾದರ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಎಚ್‌. ಆಂಜನೇಯ ಮಾಜಿ ಸಚಿವ
ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು ಎಕೆ ಎಡಿ ಎಎ ಎಂದು ಬರೆಸದೆ ಧರ್ಮದ ಕಾಲಂನಲ್ಲಿ ಹಿಂದು ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಬಿ-061 ಮಾದಿಗ ಎಂದೇ ಬರಸಬೇಕು
ಎ.ನಾರಾಯಣಸ್ವಾಮ ಕೇಂದ್ರ ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT