ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ವಿರೂಪಾಕ್ಷಯ್ಯ, ರಾಜ್ಯ ಯುವ ಘಟಕ ಅಧ್ಯಕ್ಷ ಮನೋಹರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಾಜಮ್ಮ, ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್, ನೆಲಮಂಗಲ ತಾಲ್ಲೂಕು ಘಟಕದ ಅಧ್ಯಕ್ಷೆ ವೇದಾವತಿ, ಉಪಾಧ್ಯಕ್ಷೆ ಗಂಗಮ್ಮ, ವೀರಶೈವ ಮುಖಂಡ ಹುಲಿಕಲ್ ನಟರಾಜ್, ಎಸ್.ದಯಾನಂದ, ಬಸವರಾಜ ಇತರರು ಇದ್ದರು.