ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಸಿ. ಜಗನ್ನಾಥ್, ಪುರಸಭೆ ಸದಸ್ಯ ರವೀಂದ್ರ, ಚಾಲಕರ ಸಂಘದ ಗೌರವಾಧ್ಯಕ್ಷ ದೇವರಾಜ್, ಅಧ್ಯಕ್ಷ ಕೃಷ್ಣಮೂರ್ತಿ, ಸಹಾಯಕ ಸಾರಿಗೆ ಇಲಾಖೆಯ ಅಧಿಕಾರಿ ಉಮೇಶ್, ವಾಲ್ಮೀಕಿ ನಾಯಕ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ಮುಖಂಡರಾದ ನಾರಾಯಣಸ್ವಾಮಿ, ಲಕ್ಷ್ಮೀನಾರಾಯಣ್ ಹಾಜರಿದ್ದರು.