ಕಾರಿನಲ್ಲಿದ್ದವರು ಪ್ರಾಣ ಭಯದಿಂದ ಶ್ರೀಕಾಂತ್ನನ್ನು ಸ್ಥಳದಲ್ಲಿಯೇ ಬಿಟ್ಟು ಸ್ವಲ್ಪ ದೂರು ಮುಂದೆ ಸಾಗಿದ್ದಾರೆ. ಕೆಲಹೊತ್ತಿನ ಬಳಿಕ ಬಂದು ನೋಡಿದಾಗ ಶ್ರೀಕಾಂತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.