ತಹಶೀಲ್ದಾರ್ ಟಿ.ಎಸ್.ಶಿವರಾಜ್,ಉಪತಹಶೀಲ್ದಾರ್ ಸುರೇಶ್, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಸೋಮಶೇಖರ್, ಗ್ರಾಮ ಲೆಕ್ಕಾಧಿಕಾರಿ ರಾಜೇಂದ್ರಬಾಬು,ಬಂಜಾರ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಸಿದ್ದಾ ನಾಯಕ್, ಉಪಾಧ್ಯಕ್ಷ ಶಿವಶಂಕರ್,ಕಾರ್ಯದರ್ಶಿ ಗೋವಿಂದನಾಯಕ್, ತಾಲ್ಲೂಕು ಬಂಜಾರ ನೌಕರರ ಸಂಘದ ಅಧ್ಯಕ್ಷ ಲೋಕೇಶ್ನಾಯಕ್ ಇತರರು ಇದ್ದರು.