ಗಣ್ಯರಿಂದ ಅಂತಿಮ ನಮನ:
ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜಾಲಪ್ಪ ಅವರ ಆತ್ಮೀಯ ಒಡನಾಡಿಗಳಾಗಿದ್ದ ಎಸ್.ಎಂ.ಕೃಷ್ಣ, ಸಂಸತ್ ಸದಸ್ಯ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಶಾಸಕ ಟಿ.ವೆಂಕಟರಮಣಯ್ಯ, ಜಿ.ಟಿ.ದೇವೇಗೌಡ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಅಂಜನಮೂರ್ತಿ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದರು.