ಭರತ್ (22), ಸಿರಿಲ್ (21), ವೈಷ್ಣವಿ (22), ವೆಂಕಟ್(20) ಸಾವನ್ನಪ್ಪಿದ ವಿದ್ಯಾರ್ಥಿಗಳು.ಯುವತಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿವಾಸಿ ಮತ್ತು ಆಂಧ್ರ ಪ್ರದೇಶದ ಚಿತ್ತೂರು, ಕಡಪಾ ಹಾಗೂ ಒಂಗುಲದ ವಿದ್ಯಾರ್ಥಿ
ಗಳು ಬೆಂಗಳೂರಿನಲ್ಲಿ ಕಾಲೇಜು ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಂಕಿರೆಡ್ಡಿ, ಕೃಷ್ಣಶ್ರೀ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.