ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬೈರೇಗೌಡ, ಎಪಿಎಂಪಿ ನಿರ್ದೇಶಕ ಮಂಜುನಾಥ್, ಕೆಪಿಸಿಸಿ ಸದಸ್ಯ ಆರ್. ಜಿ.ವೆಂಕಟಾಚಲಯ್ಯ, ಎಂ.ಜಿ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಚನ್ನಮ್ಮರಾಮಲಿಂಗಯ್ಯ, ಜಿ.ಶಂಕರಪ್ಪ, ಮುಖಂಡರಾದ ಆರ್.ದಯಾನಂದಸ್ವಾಮಿ, ಆರ್.ವಿ.ಗೌಡ, ವಿಜಯಕುಮಾರ್ ಇದ್ದರು.