ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮು, ಗೃಹ ಮಂಡಳಿ ಆಯುಕ್ತೆ ಕವಿತಾ ಮನ್ನಿಕೇರಿ, ಮುಖ್ಯ ಎಂಜಿನಿಯರ್ ಶರಣಪ್ಪ ಸುಲಗುಂಟೆ, ಕಾರ್ಯದರ್ಶಿ ಸಿದ್ದಲಿಂಗಪ್ಪ, ಎಂಜಿನಿಯರ್ ಲೋಕೇಶ್ಬಾಬು, ಜಗದೀಶ್, ಬೋಪಣ್ಣ, ಕೊಟ್ರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ. ಮುನಿರೆಡ್ಡಿ, ಮುಖಂಡರಾದ ಕೆ. ಜಯಣ್ಣ, ಹಿನ್ನಕ್ಕಿ ಜಯಣ್ಣ, ನಾರಾಯಣಪ್ಪ ಹಾಜರಿದ್ದರು.