‘ಬಳ್ಳೂರು ಗ್ರಾಮದ ಶ್ರೀಕಾಂತ್ (26) ಹತ್ಯೆಯಾದವನು. ಬಳ್ಳೂರು ಗ್ರಾಮದ ಶ್ರೀಕಾಂತ್ ಅತ್ತಿಬೆಲೆಯಲ್ಲಿ ವಾಸವಾಗಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ವ್ಯಕ್ತಿಯ ವಿರುದ್ಧ ಹಲವಾರು ಪ್ರಕರಣಗಳಿವೆ. ಸೋಮವಾರ ಸಂಜೆ ನಾಲ್ಕೈದು ಮಂದಿ ಸ್ನೇಹಿತರೊಂದಿಗೆ ಮನೆಯಿಂದ ಹೊರಟ ಎನ್ನಲಾಗಿದ್ದು ಕುಡಿದ ಅಮಲಿನಲ್ಲಿ ಜಗಳವಾಡಿ ಹತ್ಯೆ ನಡೆಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.