ಮಾಹಿತಿ ಅಧಿಕಾರಿಯು ಯಾವುದೇ ಕಾರಣವಿಲ್ಲದೇ ಮಾಹಿತಿಯನ್ನು ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು
ಹರೀಶ್ ಕುಮಾರ್ ಆಯುಕ್ತ ರಾಜ್ಯ ಮಾಹಿತಿ ಆಯೋಗ
ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಿ