ವಿಜಯಪುರ: ಪೂರ್ವ ಮುಂಗಾರು ಹಂಗಾಮು ಮುಗಿದಿದ್ದು, ರೈತರು ಬಿತ್ತನೆ ಕಾರ್ಯ ತಯಾರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ರಸಗೊಬ್ಬರಗಳ ಅಂಗಡಿಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶನ ಮಾಡಬೇಕು. ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಬಾರದು ಎಂದುಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೇವಣ್ಣಸಿದ್ದಪ್ಪ ತಿಳಿಸಿದರು.