ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಲಹೆಗಾರರು ಮತ್ತು ಶಿಕ್ಷಣ ತಜ್ಞರಾದ ಗೋಪಾಲಕೃಷ್ಣ ವಹಿಸಿದ್ದರು. ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಪರಿಷತ್ ಸರ್ಕಾರಿ ನೌಕರರ ಸಂಘದ ಸದಸ್ಯ ಎಚ್.ಕೆ.ಮಂಜುನಾಥ್, ಶಾಲಾ ಸಂಸ್ಥಾಪಕಿ ಅಕ್ಕಯ್ಯಮ್ಮ, ಮುಖ್ಯಶಿಕ್ಷಕ ಜೆ.ಕೆ.ದೀಪು, ಶಿಕ್ಷಕ ನರೇಂದ್ರ ಇದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.