ಜೆಡಿಎಸ್ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಜೆಡಿಎಸ್ ಹಿಂದುಳಿದ ವರ್ಗಗಳ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷಣ್, ಕಸಬಾ ಹೋಬಳಿ ಘಟಕ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಪುರಸಭೆ ಸದಸ್ಯ ನಾಗೇಶ್, ಮುಖಂಡರಾದ ರಾಮಮೂರ್ತಿ, ಸುಂದರೇಶ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುನಿರಾಜು, ಮುನಿನಂಜಪ್ಪ, ರವಿಕುಮಾರ್ ಉಪಸ್ಥಿತರಿದ್ದರು.