ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್. ವೀರಭದ್ರಪ್ಪ

Last Updated 10 ಡಿಸೆಂಬರ್ 2020, 5:56 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಮುಕ್ತಾಂಭಿಕ ಬಡಾ ವಣೆಯನಿವೃತ್ತ ಶಿಕ್ಷಕ ಎಸ್. ವೀರಭದ್ರಪ್ಪ (66) ಬುಧವಾರ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅವರು ವೀರಶೈವ ಲಿಂಗಾಯತ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂತ್ಯಕ್ರಿಯೆ ಸಂಜೆ ಶಾಂತಿನಗರದ ರುದ್ರಭೂಮಿಯಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT