ದೊಡ್ಡಬಳ್ಳಾಪುರ: ನಗರದ ಮುಕ್ತಾಂಭಿಕ ಬಡಾ ವಣೆಯನಿವೃತ್ತ ಶಿಕ್ಷಕ ಎಸ್. ವೀರಭದ್ರಪ್ಪ (66) ಬುಧವಾರ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅವರು ವೀರಶೈವ ಲಿಂಗಾಯತ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂತ್ಯಕ್ರಿಯೆ ಸಂಜೆ ಶಾಂತಿನಗರದ ರುದ್ರಭೂಮಿಯಲ್ಲಿ ನಡೆಯಿತು.