ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್. ಸುಧಾರಾಣಿ ಲಕ್ಷ್ಮಿನಾರಾಯಣ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಗೋಪಿ, ಪುಷ್ಪಾ ಶಿವಶಂಕರ್, ಟಿ.ವಿ. ಲಕ್ಷ್ಮಿನಾರಾಯಣ್, ಕೆ.ಬಿ. ಮುದ್ದಪ್ಪ, ಶಿವಾನಂದರೆಡ್ಡಿ, ಧೀರಜ್ ಮುನಿರಾಜು, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ನಗರ ಘಟಕದ ಅಧ್ಯಕ್ಷ ಎಚ್.ಎಸ್. ಶಿವಶಂಕರ್ ಹಾಜರಿದ್ದರು.