‘ತಾಲ್ಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಸ್ವರ್ಣಗೌರಿ ಮಹದೇವ್, ತಾಲ್ಲೂಕು ಸಮ್ಮೇಳನಾಧ್ಯಕ್ಷ ಕೆ.ಸಿ.ಮಂಜುನಾಥ್, ಜಿಲ್ಲಾ ಸರ್ಕಾರಿ ನೌಕರರ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿಜಯಕುಮಾರ್, ಜಿಲ್ಲಾ ಶಿಕ್ಷಕರ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕಾಂತರಾಜ್,ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ಭಾಗವಹಿಸಿದ್ದರು.ಬಿಜೆಪಿ ಮುಖಂಡ ಜಿ.ಚಂದ್ರಣ್ಣ ಸಮ್ಮೇಳನ ಉದ್ಘಾಟಿಸಿದರು.