‘ಪ್ರವೇಶದ್ವಾರ, ನಿರ್ಗಮನ ದ್ವಾರಗಳಲ್ಲಿ ಸೋಂಕು ನಿವಾರಕ ದ್ರಾವಣ ತುಂಬಲಾಗಿದೆ. ಎಲ್ಲಾ ಪ್ರಾಣಿ ಪಾಲಕರು, ಸಿಬ್ಬಂದಿ ವಾಹನಗಳು ಸೋಂಕು ನಿವಾರಕದ ದ್ರಾವಣದ ಮೂಲಕ ಹಾದು ಹೋಗುವಂತೆ ಮಾಡಲಾಗಿದೆ. ಎಲ್ಲಾ ದಾರಿಗಳು ಮತ್ತು ಪ್ರಾಣಿ ಆವರಣದ ಸುತ್ತಲೂ ರೋಗ ಹರಡದಂತೆ ತಡೆಯಲು ಸುಣ್ಣ ಸಿಂಪಡಿಸಲಾಗಿದೆ ಮತ್ತು ಅಂಟಿವೈರಲ್ ರೋಗ ನಿವಾರಕ ದ್ರಾವಣವನ್ನು ಸಿಂಪಡಿಸಲಾಗಿದೆ’ ಎಂದರು.