ರಾಜ್ಯ ಸಮಿತಿ ಪ್ರತಿನಿಧಿ ಕುಮಾರಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಯಧ್ಯಕ್ಷ ಕೆ.ಎಂ. ರಾಮಾಂಜಿನಪ್ಪ, ಉಪಾಧ್ಯಕ್ಷ ಹನುಮಂತಯ್ಯ, ದೊಡ್ಡಬೆಳವಂಗಲ ಹೋಬಳಿ ಘಟಕದ ಅಧ್ಯಕ್ಷ ಎನ್. ಉದಯಶಂಕರ್, ಮಧುರೆ ಹೋಬಳಿ ಘಟಕದ ಅಧ್ಯಕ್ಷ ವೆಂಕಟೇಶ್, ಸಮುದಾಯದ ಮುಖಂಡರಾದ ಹಣಬೆ ನಾಗರಾಜ್, ವಿಜಯ್ಕುಮಾರ್, ಗಂಗಾಧರ್, ಗಂಗಣ್ಣ, ನರಸಿಂಹಮೂರ್ತಿ, ಮುನಿಯಪ್ಪ, ಮುನಿಕೃಷ್ಣಪ್ಪ, ಸೌಮ್ಯ, ಕಮಲಮ್ಮ ಇದ್ದರು.