ಮೆರವಣೆಗೆಯಲ್ಲಿ ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಸೊಣ್ಣಪ್ಪ, ಸಿ.ಮಂಜುನಾಥ್, ಕುರುಬರ ಸಂಘದ ಮಾಜಿ ಅಧ್ಯಕ್ಷ ಅಬಕಾರಿ ಶ್ರೀನಿವಾಸಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ಬಿಡಿಸಿಸಿ ನಿರ್ದೇಶಕ ತಮ್ಮೇಗೌಡ, ಚಾಂದ್ ಪಾಷ, ಇಮ್ತಿಯಾಜ್, ಅರುಣ್ ಕುಮಾರ್, ಮಾದಿಗ ದಂಡೋರ ಅಧ್ಯಕ್ಷ ಸುಬ್ಬರಾಜು, ಕೇಂದ್ರ ಕಾರ್ಮಿಕ ಭವಿಷ್ಯ ನಿಧಿ ನಿರ್ದೇಶಕ ವಿಜಯ್ ಕುಮಾರ್, ಬಿ.ವಿ.ಬೈರೇಗೌಡ, ಯುವ ಮುಖಂಡ ಬಿ.ಜಿ.ನಾರಾಯಣಗೌಡ ಹಾಗೂ ತಾಲ್ಲೂಕಿನ ಮುಖಂಡರು, ಕಾರ್ಯಕರ್ತರು ಇದ್ದರು.