9.36 ಎಕರೆ ಜಮೀನನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ವರ್ಗಾಯಿಸಲಾಗಿದೆ. ಈ ಜಮೀನಿಗೆ ಸುತ್ತಲೂ ತಂತಿಬೇಲಿ ಹಾಕಲು ಮತ್ತು ಕಾವಲುಗಾರ ಕೊಠಡಿ ನಿರ್ಮಿಸಲು ಸರ್ಕಾರದಿಂದ ₹ 1 ಲಕ್ಷ ಮಂಜೂರಾಗಿದ್ದು, ಈ ಪೈಕಿ ₹ 50 ಸಾವಿರ ಬಿಡುಗಡೆಯಾಗಿತ್ತು. ಉಳಿದ ಅನುದಾನವನ್ನು ಬಿಡುಗಡೆಗೊಳಿಸಲು 2000ರಲ್ಲಿ ನಡೆದ ಸಮಿತಿಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎನ್ನುತ್ತಾರೆ ನಿವೃತ್ತ ಶಿಕ್ಷಕ ಎಂ. ಆಂಜನೇಯಲು.