ಸಭೆಯಲ್ಲಿ ಬರಹಗಾರ ಮಂಜುನಾಥ್ ಎಂ. ಅದ್ದೆ, ಚಿಕ್ಕಬಳ್ಳಾಪುರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ, ರಾಜ್ಯ ರೈತ ಸಂಘದ ಮುಖಂಡರಾದ ಕೆ. ಸುಲೋಚನಮ್ಮ ವೆಂಕಟರೆಡ್ಡಿ, ದಲಿತ ಮುಖಂಡ ರಾಜು ಸಣ್ಣಕ್ಕಿ, ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಕೆರೆ ಹೋರಾಟ ಸಮಿತಿಯ ರಂಗರಾಜು, ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಅಧ್ಯಕ್ಷ ರವಿ ಮಾವಿನಕುಂಟೆ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಅರವಿಂದ್, ಡಾ.ಎಚ್.ಜಿ. ವಿಜಯಕುಮಾರ್, ಕನ್ನಡಪರ ಹೋರಾಟಗಾರ ರಾಜಘಟ್ಟ ರವಿ, ಪ್ರಮೀಳಾ ಮಹಾದೇವ್ ಭಾಗವಹಿಸಲಿದ್ದಾರೆ.