ರೈತರ ಸಾಕು ಪ್ರಾಣಿಗಳಾದ ಹಸು, ಕುರಿ, ಮೇಕೆಗಳನ್ನು ತೋಟದಲ್ಲಿನ ಮನೆಗಳಿಗೆ ಸ್ಥಳಾಂತ ಮಾಡಿ ಅಲ್ಲಿಯೇ ಮೇವು, ನೀರು ದೊರೆಯುವಂತೆ ಮಾಡಲಾಗಿದೆ. ಜನರಿಗೆ ಅಗತ್ಯ ವಸ್ತುಗಳು ಬೇಕಾದಲ್ಲಿ ಪಂಚಾಯಿತಿ ಸಿಬ್ಬಂದಿ ನಂಬರ್ಗಳಿಗೆ ಕರೆ ಮಾಡಿ ತಿಳಿಸಿದರೆ ಮನೆ ಬಾಗಿಲಿಗೆ ವಸ್ತುಗಳನ್ನು ತಲುಪಿಸಲಾಗುತ್ತಿದೆ ಎಂದು ಚನ್ನದೇವಿಅಗ್ರಹಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದಕುಮಾರ್ ತಿಳಿಸಿದರು.