ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ದೇವನಹಳ್ಳಿ | ಸರ್ವರ್ ಸಮಸ್ಯೆ; ದಿನವಿಡೀ ಕಾದ ಜನ

Published : 28 ನವೆಂಬರ್ 2024, 14:14 IST
Last Updated : 28 ನವೆಂಬರ್ 2024, 14:14 IST
ಫಾಲೋ ಮಾಡಿ
Comments
ವಂಶವೃಕ್ಷ ಮಾಡಿಸಲು ಅರ್ಜಿ ಸಲ್ಲಿಸಿ ಸಲು ಮೂರು ದಿನ ಬಂದು ನೆಟ್‌ವರ್ಕ್ ಸಮಸ್ಯೆಯಿಂದ ವಾಪಸ್‌ ಹೋಗಿದ್ದೆ ಇಂದು ಬೆಳಗ್ಗೆ 10 ಗಂಟೆಗೆ ಬಂದು ಮಧ್ಯಾಹ್ನ 1 ಗಂಟೆಗೆ ಅರ್ಜಿ ಸಲ್ಲಿಸಿದ್ದೇನೆ.
ನಾರಾಯಣಸ್ವಾಮಪ್ಪ ಸ್ಥಳೀಯ
ಹೋಬಳಿಯ ನಾಡಕಚೇರಿಯಲ್ಲಿ ಕೆಸ್ವಾನ್ ನೆಟ್‌ವರ್ಕ್ ಹಾಗೂ ಸರ್ವರ್ ಸಮಸ್ಯೆ ಬಗ್ಗೆ ಅಲ್ಲಿನ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಸಂಬಂಧಪಟ್ಟವರೊಂದಿಗೆ ಮಾತನಾಡಿದ್ದೇನೆ. ಶೀಘ್ರವಾಗಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.
ಎಚ್.ಬಾಲಕೃಷ್ಣ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT