ತಲೆ ರೆಸಿಕೊಂಡಿದ್ದ ಪುರುಷೋತ್ತಮ್ ಹಾಗೂ ಮತ್ತೊಬ್ಬ ಆರೋಪಿ ಪದ್ಮನಾಭಯ್ಯ ಅವರು ಬೆಂಗಳೂರಿನ ಗಾಂಧಿನಗರದಲ್ಲಿ ಇರುವ ಕುರಿತು ಖಚಿತ ಮಾಹಿತಿ ಕಲೆ ಹಾಕಿದ್ದ ಪೊಲೀಸರಾದ ನವೀನ್ ಕುಮಾರ್ ಹಾಗೂ ಪ್ರದೀಪ್ ಎರಡು ದಿನಗಳ ಕಾಲ ವಸತಿ ಗೃಹದಲ್ಲಿದ್ದುಕೊಂಡು ಯೋಜನೆ ರೂಪಿಸಿ,ಇಬ್ಬರನ್ನು ಬಂಧಿಸಿ, ಠಾಣೆಗೆ ಕರೆದುಕೊಂಡು ಬಂದು ಮಹಜರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.