ನೂತನ ಅಧ್ಯಕ್ಷರನ್ನು ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಆರ್.ಜಿ.ವೆಂಕಟಾಚಲಯ್ಯ, ಜಿ.ಲಕ್ಷ್ಮೀಪತಿ, ಟಿಎಪಿಎಂಸಿಎಸ್ ನಿರ್ದೇಶಕ ಎಂ.ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ಕುಮಾರ್, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ತೂಬಗೆರೆ ಹೋಬಳಿ ಬ್ಲಾಕ್ ಅಧ್ಯಕ್ಷ ಎನ್.ರಂಗಪ್ಪ, ಮುಖಂಡರಾದ ತಿ.ರಂಗರಾಜು, ಕೆ.ಎಸ್. ರವಿಕುಮಾರ್, ಆರ್.ವಿ.ಗೌಡ, ರಾಜ್ಕುಮಾರ್, ಆದಿತ್ಯನಾಗೇಶ್, ಪು.ಮಹೇಶ್, ಭದ್ರಾಪುರ ಮೋಹನ್, ಜವಾಜಿರಾಜೇಶ್ ಅಭಿನಂದಿಸಿದರು.