<p><strong>ಬೇತಮಂಗಲ:</strong> ‘ಕುರುಬ ಸಮುದಾಯವು ಎಸ್ಟಿ ಮೀಸಲಾತಿ ಪಡೆದುಕೊಳ್ಳಲು ಪ್ರತಿ ಹಳ್ಳಿಯಲ್ಲಿಯೂ ಬಲಿಷ್ಠವಾಗಿ ಸಂಘಟಿತವಾಗಬೇಕಿದೆ’ ಎಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ನ ಜಿಲ್ಲಾ ಅಧ್ಯಕ್ಷ ಸಿ. ಸೋಮಶೇಖರ್<br />ಹೇಳಿದರು.</p>.<p>ಗ್ರಾಮದ ಹೊಸ ಬಡಾವಣೆಯ ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಕೆಜಿಎಫ್ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮತ್ತು ಹೋಬಳಿಮಟ್ಟದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪದಾಧಿಕಾರಿಗಳು: ಜಿಲ್ಲಾ ಉಪಾಧ್ಯಕ್ಷರಾಗಿ ಬಡಮಾಕನಹಳ್ಳಿ ಮಂಜುನಾಥ್, ತಾಲ್ಲೂಕು ಉಪಾಧ್ಯಕ್ಷರಾಗಿ ಬಡಮಾಕನಹಳ್ಳಿ ಚಿರಂಜೀವಿ, ತಾಲ್ಲೂಕುಗೌರವಾಧ್ಯಕ್ಷ ಗೋವಿಂದಪ್ಪ, ಕಾರ್ಯದರ್ಶಿಯಾಗಿ ಶಂಕರಪ್ಪ, ಬಿ.ಸಿ. ಶಿವು, ಪ್ರಧಾನ ಕಾರ್ಯದರ್ಶಿಯಾಗಿ ಬೆಟ್ಟೂರು ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು.</p>.<p><strong>ಹೋಬಳಿ ಪದಾಧಿಕಾರಿಗಳು</strong>: ಬೇತಮಂಗಲ ಹೋಬಳಿ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಉಜ್ಜನಪ್ಪ, ಸಿದ್ದಪ್ಪ, ಕಾರ್ಯದರ್ಶಿಯಾಗಿ ಬಡಮಾಕನಹಳ್ಳಿ ಗಣೇಶ್, ಸಂಘಟನಾ ಕಾರ್ಯದರ್ಶಿಯಾಗಿ ಶಿವಣ್ಣ, ಕ್ಯಾಸಂಬಳ್ಳಿ ಹೋಬಳಿ ಅಧ್ಯಕ್ಷರಾಗಿ ಗಣೇಶ್, ರಾಬರ್ಟ್ಸನ್ಪೇಟೆ ಹೋಬಳಿಯ ಅಧ್ಯಕ್ಷರಾಗಿ ಶಿವಾನಂದ್ ಆಯ್ಕೆಯಾದರು.</p>.<p>ತಾಲ್ಲೂಕು ಅಧ್ಯಕ್ಷ ಮಾರಸಂದ್ರ ಬಾಬು, ಮುಖಂಡ ಅಮರೇಶ್, ಅಂಗಡಿ ನಾರಾಯಣಸ್ವಾಮಿ, ಬಿಬಿಟಿ ಬತ್ತೆಪ್ಪ, ನಾಗೇಶ್, ಗಂಗರಾಜ್, ಜಗೇಶಪ್ಪ, ಬಿಎಚ್ಎಂ ರವಿ, ಎಸ್ವಿಟಿ ನಾಗೇಶ್ ಬಾಬು, ಬಿಎಂಟಿಸಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ‘ಕುರುಬ ಸಮುದಾಯವು ಎಸ್ಟಿ ಮೀಸಲಾತಿ ಪಡೆದುಕೊಳ್ಳಲು ಪ್ರತಿ ಹಳ್ಳಿಯಲ್ಲಿಯೂ ಬಲಿಷ್ಠವಾಗಿ ಸಂಘಟಿತವಾಗಬೇಕಿದೆ’ ಎಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ನ ಜಿಲ್ಲಾ ಅಧ್ಯಕ್ಷ ಸಿ. ಸೋಮಶೇಖರ್<br />ಹೇಳಿದರು.</p>.<p>ಗ್ರಾಮದ ಹೊಸ ಬಡಾವಣೆಯ ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಕೆಜಿಎಫ್ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮತ್ತು ಹೋಬಳಿಮಟ್ಟದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪದಾಧಿಕಾರಿಗಳು: ಜಿಲ್ಲಾ ಉಪಾಧ್ಯಕ್ಷರಾಗಿ ಬಡಮಾಕನಹಳ್ಳಿ ಮಂಜುನಾಥ್, ತಾಲ್ಲೂಕು ಉಪಾಧ್ಯಕ್ಷರಾಗಿ ಬಡಮಾಕನಹಳ್ಳಿ ಚಿರಂಜೀವಿ, ತಾಲ್ಲೂಕುಗೌರವಾಧ್ಯಕ್ಷ ಗೋವಿಂದಪ್ಪ, ಕಾರ್ಯದರ್ಶಿಯಾಗಿ ಶಂಕರಪ್ಪ, ಬಿ.ಸಿ. ಶಿವು, ಪ್ರಧಾನ ಕಾರ್ಯದರ್ಶಿಯಾಗಿ ಬೆಟ್ಟೂರು ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು.</p>.<p><strong>ಹೋಬಳಿ ಪದಾಧಿಕಾರಿಗಳು</strong>: ಬೇತಮಂಗಲ ಹೋಬಳಿ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಉಜ್ಜನಪ್ಪ, ಸಿದ್ದಪ್ಪ, ಕಾರ್ಯದರ್ಶಿಯಾಗಿ ಬಡಮಾಕನಹಳ್ಳಿ ಗಣೇಶ್, ಸಂಘಟನಾ ಕಾರ್ಯದರ್ಶಿಯಾಗಿ ಶಿವಣ್ಣ, ಕ್ಯಾಸಂಬಳ್ಳಿ ಹೋಬಳಿ ಅಧ್ಯಕ್ಷರಾಗಿ ಗಣೇಶ್, ರಾಬರ್ಟ್ಸನ್ಪೇಟೆ ಹೋಬಳಿಯ ಅಧ್ಯಕ್ಷರಾಗಿ ಶಿವಾನಂದ್ ಆಯ್ಕೆಯಾದರು.</p>.<p>ತಾಲ್ಲೂಕು ಅಧ್ಯಕ್ಷ ಮಾರಸಂದ್ರ ಬಾಬು, ಮುಖಂಡ ಅಮರೇಶ್, ಅಂಗಡಿ ನಾರಾಯಣಸ್ವಾಮಿ, ಬಿಬಿಟಿ ಬತ್ತೆಪ್ಪ, ನಾಗೇಶ್, ಗಂಗರಾಜ್, ಜಗೇಶಪ್ಪ, ಬಿಎಚ್ಎಂ ರವಿ, ಎಸ್ವಿಟಿ ನಾಗೇಶ್ ಬಾಬು, ಬಿಎಂಟಿಸಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>