ಶುಕ್ರವಾರ, 7 ನವೆಂಬರ್ 2025
×
ADVERTISEMENT
ADVERTISEMENT

16 ಬಜೆಟ್ ಮಂಡಿಸಲು ಜಾಲಪ್ಪ ಕಾರಣ, ಅವರಿಗೆ ಸದಾ ಋಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ
Published : 19 ಅಕ್ಟೋಬರ್ 2025, 20:17 IST
Last Updated : 19 ಅಕ್ಟೋಬರ್ 2025, 20:17 IST
ಫಾಲೋ ಮಾಡಿ
Comments
ಜಾಲಪ್ಪ ಹೆಸರಲ್ಲಿ ಪ್ರಶಸ್ತಿಗೆ ಒತ್ತಾಯ
ಕೃಷಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿರುವ ಆರ್.ಎಲ್.ಜಾಲಪ್ಪ ಹೆಸರಿನಲ್ಲಿ ‌ಪ್ರಶಸ್ತಿ ‌ನೀಡುವ ಕುರಿತು ‌ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪನೆ ಮಾಡಬೇಕು. ಸರ್ಕಾರದಿಂದಲೇ ಜಿಲ್ಲೆಯಲ್ಲಿ ಜನ್ಮಶತಮಾನೋತ್ಸವ ಆಚರಿಸಬೇಕೆಂದು ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್‌.ಸುದರ್ಶನ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT