ಎಸ್ಎಸ್ಎನ್ ಪ್ರತಿಷ್ಠಾನದ ಸಂಸ್ಥಾಪಕ ಕೆ.ಆರ್.ಸೋಮಶೇಖರ್, ತೋಟಗಾರಿಕೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಕೆಂಪರಾಜು, ಪುರಸಭಾ ಸದಸ್ಯೆ ಮಂಜುಳ ನೀಲಕಂಠಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಹಿನ್ನಕ್ಕಿ ಜಯಣ್ಣ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಶಿವಣ್ಣ, ವಿಧಾತ್ ವಿದ್ಯಾ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ತಾ.ನಂ.ಕುಮಾರಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್.ನಾರಾಯಣ್, ಖಜಾಂಚಿ ಟಿ.ವಿ.ಉಮೇಶ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎಚ್.ಮಂಜುನಾಥ್, ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್.ವೀರಭದ್ರಪ್ಪ, ಎಸ್ಆರ್ಎಸ್ ಸಂಸ್ಥೆಯ ಎನ್.ಚಂದ್ರಶೇಖರ್, ಹೊಸಬೆಳಕು ಟ್ರಸ್ಟ್ನ ಅಧ್ಯಕ್ಷ ಜಿಗಣಿ ರಾಮಕೃಷ್ಣ ಇದ್ದರು.